Weather Update Today: ನಮ್ಮ ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ.! ಇಲ್ಲಿದೆ ನೋಡಿ, ಜಿಲ್ಲಾವಾರು ವಿವರಗಳು

Weather Update Today: ನಮ್ಮ ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ.! ಇಲ್ಲಿದೆ ನೋಡಿ, ಜಿಲ್ಲಾವಾರು ವಿವರಗಳು

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಈಗಾಗಲೇ ನಮ್ಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಾಗೂ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ನಮ್ಮ ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದೆ. ನಮ್ಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಾಗೂ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭರ್ಜರಿ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಜಿಲ್ಲೆಗಳ ವಿವರ ಹಾಗೂ ಇತರ ಮಾಹಿತಿಯನ್ನು ತಿಳಿಯೋಣ

ನಿಮ್ಮ ಹತ್ತಿರ ಈ ದಾಖಲೆಗಳು ಇದ್ದರೆ ನೀವು SBI ಬ್ಯಾಂಕ್ ಮೂಲಕ ತುಂಬ ಸುಲಭವಾಗಿ ಗರಿಷ್ಠ 10 ಲಕ್ಷದವರೆಗೆ ಪರ್ಸನಲ್ ಲೋನ್ ಪಡೆಯಬಹುದು ಇಲ್ಲಿದೆ ನೋಡಿ ಸಂಪೂರ್ಣ ವಿವರ

ನಮ್ಮ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ (Weather Update Today).?

ಹೌದು ಸ್ನೇಹಿತರೆ ವಾಯು ಭಾರ ಕುಸಿತದಿಂದ ನಮ್ಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಜೋರಾಗಿದ್ದು ನಮ್ಮ ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ನೆಚ್ಚರಿಕೆ ನೀಡಿದೆ ನಮ್ಮ ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗಿದೆ ಎಂದು ಎಚ್ಚರಿಕೆ ನೀಡಿದ್ದು ಹಾಗಾಗಿ ನಮ್ಮ ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

Weather Update Today
Weather Update Today

 

ಬೆಂಗಳೂರು:- ಹೌದು ಸ್ನೇಹಿತರೆ ನಮ್ಮ ಭಾರತೀಯ ಹವಾಮಾನ ಇಲಾಖೆ ಇದೀಗ ನಮ್ಮ ದೇಶದ 16 ರಾಜ್ಯಗಳಲ್ಲಿ ವಾಯುಭಾರ ಕುಸಿತದಿಂದ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ. ಈ 16 ರಾಜ್ಯಗಳಲ್ಲಿ ನಮ್ಮ ಕರ್ನಾಟಕ ಸೇರಿದೆ ಹಾಗಾಗಿ ಈಗಾಗಲೇ ನಮ್ಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾಗೂ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ ಇದರ ಜೊತೆಗೆ ಕೆಲಗಡೆ ಬಾರಿ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಾಗುತ್ತಿದೆ ಹಾಗೂ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದೆ

WhatsApp Group Join Now
Telegram Group Join Now       

ಇದರಿಂದ ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ ಹಾಗೂ ಇನ್ನೂ ಒಂದು ವಾರಗಳ ಕಾಲ ಬೆಂಗಳೂರಿನಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

 

ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆ ಆಗಲಿದೆ (Weather Update Today).?

ಹೌದು ಸ್ನೇಹಿತರೆ ನಮ್ಮ ಭಾರತೀಯ ಹವಾಮಾನ ಇಲಾಖೆ ಇದೀಗ ನಮ್ಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದು ಜಿಲ್ಲಾವಾರು ವಿವರಗಳನ್ನು ನಾವು ಕೆಳಗಡೆ ತಿಳಿಸಿದ್ದೇವೆ

ಬೀದರ್, ಯಾದಗಿರಿ, ಕಲಬುರಗಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ, ಹಾಸನ ಹಾಗೂ ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಮತ್ತು ಇತರ ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ

 

WhatsApp Group Join Now
Telegram Group Join Now       

ಮುಂದಿನ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆ (Weather Update Today).?

ಹೌದು ಸ್ನೇಹಿತರೆ ಹವಾಮಾನ ಇಲಾಖೆ ದಿನಾಂಕ 7 ನೇ ತಾರೀಖಿನಿಂದ ಹತ್ತನೇ ತಾರೀಖಿನವರೆಗೆ ಈ ಮೇ ತಿಂಗಳಿನಲ್ಲಿ ಕಲಬುರ್ಗಿ ಹಾಗೂ ಯಾದಗಿರಿ ಮತ್ತು ರಾಯಚೂರು ಹಾಗೂ ಕೊಪ್ಪಳ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ, ಹಾಸನ, ಮೈಸೂರು ಮತ್ತು ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಬಳ್ಳಾರಿ, ಶಿವಮೊಗ್ಗ, ಮಂಡ್ಯ ಹಾಗೂ ಚಿಕ್ಕಮಂಗಳೂರು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಜಾರಿಗೆ ತರುವ ಸರ್ಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಇದರ ಜೊತೆಗೆ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಕರ್ನಾಟಕದ ಇತರ ಹಲವಾರು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವ ವಿವಿಧ ಟ್ರೆಂಡಿಂಗ್ ಹಾಗೂ ರಾಜಕೀಯ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ಟೆಲಿಗ್ರಾಂ ಚಾನಲ್ ಗಳಿಗೆ ಹಾಗೂ ವಾಟ್ಸಪ್ ಚಾನಲ್ಗಳಿಗೆ ಸೇರಿಕೊಳ್ಳುವುದರ ಮೂಲಕ ಪ್ರತಿದಿನ ಮಾಹಿತಿ ಪಡೆಯಬಹುದು

SBI Bank Personal Loan: SBI ಬ್ಯಾಂಕ್ ಮೂಲಕ 10 ಲಕ್ಷ ರೂಪಾಯಿ ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು, ಅರ್ಜಿ ಸಲ್ಲಿಸುವುದು ಹೇಗೆ

Leave a Comment